ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇನಿಹಾ ನೆಟ್ ಕಂಪ್ಯೂಟರ್ ಎಜುಕೇಶನ್ ಸಂಸ್ಥೆಯ ವಿದ್ಯಾರ್ಥಿಗಳ ಸಾರಥ್ಯದಲ್ಲಿ ಮೂಡಿ ಬಂದಿದ್ದ “ಚಿತ್ತ ವಿಸ್ತಾರ (ಭಾರತೀಯ ಯೋಧರಿಗೆ ನಮನ)” ಕಾರ್ಯಕ್ರಮದ ಪ್ರದರ್ಶನ ನಾಳೆ ಸಿ.ಎ ಬ್ಯಾಂಕ್ ಹಾಲ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ “ಭಾರತೀಯ ಭೂಸೇನೆ ಪಂಜಾಬ್ ವಲಯದ ಹವಿಲ್ದಾರ್ “ರೋಹಿತ್” ಅವರು ವಿಶೇಷ ಅಥಿತಿಯಾಗಿ ಆಗಮಿಸಲಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿ ನಮ್ಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Timings: 10:45 am to 12:00pm
On: 15-08-2018