_[###]

Tuesday, 14 August 2018

“ಇನಿಹಾ ನೆಟ್ ಸಂಸ್ಥೆಯ” ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಭಾರತೀಯ ಭೂಸೇನೆಯ ಹವಿಲ್ದಾರ್ “ರೋಹಿತ್”.


ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇನಿಹಾ ನೆಟ್ ಕಂಪ್ಯೂಟರ್ ಎಜುಕೇಶನ್ ಸಂಸ್ಥೆಯ ವಿದ್ಯಾರ್ಥಿಗಳ ಸಾರಥ್ಯದಲ್ಲಿ ಮೂಡಿ ಬಂದಿದ್ದ “ಚಿತ್ತ ವಿಸ್ತಾರ (ಭಾರತೀಯ ಯೋಧರಿಗೆ ನಮನ)” ಕಾರ್ಯಕ್ರಮದ ಪ್ರದರ್ಶನ ನಾಳೆ ಸಿ.ಎ ಬ್ಯಾಂಕ್ ಹಾಲ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ “ಭಾರತೀಯ ಭೂಸೇನೆ ಪಂಜಾಬ್ ವಲಯದ ಹವಿಲ್ದಾರ್ “ರೋಹಿತ್” ಅವರು ವಿಶೇಷ ಅಥಿತಿಯಾಗಿ ಆಗಮಿಸಲಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿ ನಮ್ಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Timings: 10:45 am to 12:00pm
On: 15-08-2018